ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ ಅಲೆಯ ಪರಿಸ್ಥಿತಿಗಳಿಗೆ ಸಾರ್ವಜನಿಕರು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತೆಲಂಗಾಣ ಸರ್ಕಾರ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ಸೂಚಿಸಿದೆ.
ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು 12 ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ನೆಡೆಸಿದ ಸಭೆಯಲ್ಲಿ ಈ ನಿರ್ದೇಶನಗಳನ್ನು ನೀಡಿದರು. ಜೂನ್ ವರೆಗೆ ತೆಲಂಗಾಣದಲ್ಲಿ ಅತಿಯಾದ ಶಾಖ ಮತ್ತು ದೀರ್ಘಕಾಲದ ಅಧಿಕ ತಾಪಮಾನವನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದ ಹಿನ್ನೆಲೆಯಲ್ಲಿ ಸಭೆಯನ್ನು ಕರೆಯಲಾಯಿತು. ತೆಲಂಗಾಣ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ, ಹವಾಮಾನ ಇಲಾಖೆಯ ಸಹಯೋಗದೊಂದಿಗೆ, ತೆಲಂಗಾಣ ರಾಜ್ಯದ ಉಷ್ಣ ಅಲೆಯ ಸಂದರ್ಭ ಸುರಕ್ಷತಾ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ – 2025 ಅನ್ನು ಸಿದ್ಧಪಡಿಸಿದೆ. ರಾಜ್ಯದ 612 ಮಂಡಲಗಳಲ್ಲಿ 588 ಮಂಡಲಗಳನ್ನು ಅಧಿಕೃತವಾಗಿ ಶಾಖದ ಅಲೆ ಪೀಡಿತ ಮಂಡಲಗಳೆಂದು ವರ್ಗೀಕರಿಸಲಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…