Advertisement

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

Share

ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ  ಬಿಸಿಗಾಳಿ ಬೀಸುವ ಸಾಧ್ಯತೆಯಿದ್ದು,  ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ ಎಂದು  ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ  ಮಂಗಳೂರಿನಲ್ಲಿ  ಹೇಳಿದ್ದಾರೆ.………ಮುಂದೆ ಓದಿ……..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ   40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು,  ಮುಂದಿನ ದಿನಗಳಲ್ಲಿ  ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ  ಬಿಸಿಗಾಳಿಯ  ವಾತಾವರಣ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಸಾರ್ವಜನಿಕರು  ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು  ಕೈಗೊಳ್ಳಬೇಕಾಗಿದೆ ಎಂದರು. ವಿಶೇಷವಾಗಿ ಮಧ್ಯಾಹ್ನ   12 ಗಂಟೆಯಿಂದ 3 ಗಂಟೆಗೆಯ ಅವಧಿಯಲ್ಲಿ  ಮನೆ ಹಾಗೂ ಕಚೇರಿಯಿಂದ ಹೊರ ಹೋಗುವುದನ್ನು ತಪ್ಪಿಸಬೇಕು. ತಂಪು ಪಾನೀಯ, ನೀರಿನ ಸೇವೆನೆಗೆ  ಹೆಚ್ಚಿನ  ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ  39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ  39.1, ಕೋಟಾದಲ್ಲಿ  39.5,  ಸೇರಿದಂತೆ  ಜಿಲ್ಲೆಯ  ವಿವಿಧ ಭಾಗಗಳಲ್ಲಿ  ತಾಪಮಾನ  ದಿನದಿಂದ  ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು  ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

2 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago