ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್ ವೇವ್, ಎಲ್ನಿನೋ.. ಹೀಟ್ ಬರ್ನ್, ಹೀಟ್ ಸ್ಟ್ರೋಕ್…!. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.
ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್ ವೇವ್ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.
ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು ಹೇಗೆ ? :
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…