ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್ ವೇವ್, ಎಲ್ನಿನೋ.. ಹೀಟ್ ಬರ್ನ್, ಹೀಟ್ ಸ್ಟ್ರೋಕ್…!. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.
ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್ ವೇವ್ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.
ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು ಹೇಗೆ ? :
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…