ಇದುವರೆಗೂ ಕೇಳದ ಶಬ್ದಗಳು ಈಗ ಕೇಳುತ್ತಿವೆ. ಹೀಟ್ ವೇವ್, ಎಲ್ನಿನೋ.. ಹೀಟ್ ಬರ್ನ್, ಹೀಟ್ ಸ್ಟ್ರೋಕ್…!. ಹಿಂದೆಲ್ಲಾ ಇಂತಹ ಶಬ್ದಗಳ ಬಳಕೆಗೆ ಅವಕಾಶ ಇರಲಿಲ್ಲ. ಹಸಿರಿ ಹಸಿರಾಗಿದ್ದ ಗ್ರಾಮೀಣ ಭಾಗದಲ್ಲೂ ಇಂದು ಬಿಸಿಬಿಸಿಯಾದ ಮಾತುಗಳು.. ನೀರಿಲ್ಲ, ಯಬೋ ಬಿಸಿಲು…!. ಈಗ ಬಿಸಿಯಾದ ತಾಪಮಾನದಿಂದ ರಕ್ಷಣೆಗೆ ಹೇಗೆ .. ? ಈ ಬಗ್ಗೆ ಇಲಾಖೆಗಳು ಮಾಹಿತಿ ನೀಡುತ್ತವೆ. ದೇಶದೆಲ್ಲೆಡೆ ಆಗಾಗ ಈ ಎಚ್ಚರಿಕೆ ನೀಡಲಾಗುತ್ತಿದೆ.
ತೀವ್ರತರವಾದ ಶಾಖದಿಂದ ನಮ್ಮನ್ನು ನಾವು ರಕ್ಷಿಸುಕೊಳ್ಳುವುದು ಹೇಗೆ..? ಅನುಸರಿಸಬೇಕಾದ ಸಲಹೆಗಳು ಏನು..? : ಈ ಬಾರಿ ದೇಶದಲ್ಲಿ ಬೇಸಿಗೆಯ ಆರಂಭದೊಂದಿಗೆ, ಅನೇಕ ಪ್ರದೇಶಗಳಿಗೆ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಮತ್ತು ರಾಯಲಸೀಮೆಯ ಹಲವು ಕಡೆಗಳಲ್ಲಿ ಹೀಟ್ವೇವ್ ಎಚ್ಚರಿಕೆಗಳನ್ನು ನೀಡಿದೆ. ಒಂದು ಸ್ಥಳದ ಗರಿಷ್ಠ ತಾಪಮಾನವು 40-ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪಿದಾಗ ಹೀಟ್ ವೇವ್ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಹವಾಮಾನವು ಮಾನವನ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಪರಿಸರದ ಮೇಲೂ ಹೆಚ್ಚಿನ ಪರಿಣಾಮ ಉಂಟುಮಾಡುತ್ತದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಮಂಗಳೂರು, ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ಕಡೆ ತಾಪಮಾನ ಏರಿಕೆಯಾಗಿದೆ.
ವಿಪರೀತ ಶಾಖದಿಂದ ರಕ್ಷಿಸಿಕೊಳ್ಳುವುದು ಹೇಗೆ ? :
ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಮೂರು ದಿನಗಳ 'ಸುಸ್ಥಿರ ಕೃಷಿ…
ರೈತ(Farmer) ಎಷ್ಟೇ ಧೈರ್ಯ ಮಾಡಿ ಏನೇ ಮಾಡಿದರು ನಷ್ಟ ಅನ್ನೋದು ಒಂದು ಕಡೆಯಿಂದ…
ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…
ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…
ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…