ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

April 16, 2025
8:14 AM
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಹೀಟ್‌ ವೇವ್‌ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದೆಹಲಿಯಲ್ಲಿ ತಾಪಮಾನವು 40 ಡಿಗ್ರಿ ತಲುಪಿದ್ದರೆ,  ಬಿಹಾರ ಮತ್ತು ಜಾರ್ಖಂಡ್ ಭಾರೀ ಮಳೆ ಮತ್ತು ಪ್ರವಾಹದ ಭೀತಿ ಎದುರಾಗಿದೆ.…..ಮುಂದೆ ಓದಿ….

ಈ ಬಾರಿ ಏಪ್ರಿಲ್ ನಿಂದ ಜೂನ್ ವರೆಗೆ, ಹೆಚ್ಚಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳು ಹೀಟ್‌ ವೇವ್‌ ಎದುರಿಸುವ ಸಾಧ್ಯತೆಯಿದೆ. ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಇದೇ ವೇಳೆ ಬಿಹಾರ ಮತ್ತು ಜಾರ್ಖಂಡ್‌ನಂತಹ  ರಾಜ್ಯಗಳು ಗುಡುಗು ಸಹಿತ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ. ನಿರಂತರ ಮಳೆಯಿಂದಾಗಿ ಸ್ಥಳೀಯವಾಗಿ ಪ್ರವಾಹ ಮತ್ತು ದೈನಂದಿನ ಜೀವನದಲ್ಲಿ ಅಡಚಣೆಗಳು ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆಯೇ ಭಾರತದಾದ್ಯಂತ ಹವಾಮಾನ ಏರಿಳಿತವನ್ನು ಈಗ ಕಾಣಲಾಗುತ್ತಿದೆ.

ಹವಾಮಾನ ಹಾಗೂ ಹವಾಮಾನ ಬದಲಾವಣೆಗಳ Update ಗಳನ್ನು ತಿಳಿಯಲು “ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement

The India Meteorological Department (IMD) has issued a mixed bag of weather advisories, warning of both intense heatwaves and heavy rainfall across different parts of the country.

From April to June 2025, temperatures are expected to remain above normal across most regions. States like Delhi, Rajasthan, Madhya Pradesh, and parts of Karnataka are likely to bear the brunt of extreme heat. Delhi may see temperatures soar past 40°C by mid-April, potentially breaking seasonal records.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror