Advertisement
ಪ್ರಮುಖ

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

Share

ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಹೀಟ್‌ ವೇವ್‌ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದೆಹಲಿಯಲ್ಲಿ ತಾಪಮಾನವು 40 ಡಿಗ್ರಿ ತಲುಪಿದ್ದರೆ,  ಬಿಹಾರ ಮತ್ತು ಜಾರ್ಖಂಡ್ ಭಾರೀ ಮಳೆ ಮತ್ತು ಪ್ರವಾಹದ ಭೀತಿ ಎದುರಾಗಿದೆ.…..ಮುಂದೆ ಓದಿ….

Advertisement
Advertisement

ಈ ಬಾರಿ ಏಪ್ರಿಲ್ ನಿಂದ ಜೂನ್ ವರೆಗೆ, ಹೆಚ್ಚಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳು ಹೀಟ್‌ ವೇವ್‌ ಎದುರಿಸುವ ಸಾಧ್ಯತೆಯಿದೆ. ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಬಿಹಾರ ಮತ್ತು ಜಾರ್ಖಂಡ್‌ನಂತಹ  ರಾಜ್ಯಗಳು ಗುಡುಗು ಸಹಿತ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ. ನಿರಂತರ ಮಳೆಯಿಂದಾಗಿ ಸ್ಥಳೀಯವಾಗಿ ಪ್ರವಾಹ ಮತ್ತು ದೈನಂದಿನ ಜೀವನದಲ್ಲಿ ಅಡಚಣೆಗಳು ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆಯೇ ಭಾರತದಾದ್ಯಂತ ಹವಾಮಾನ ಏರಿಳಿತವನ್ನು ಈಗ ಕಾಣಲಾಗುತ್ತಿದೆ.

ಹವಾಮಾನ ಹಾಗೂ ಹವಾಮಾನ ಬದಲಾವಣೆಗಳ Update ಗಳನ್ನು ತಿಳಿಯಲು “ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

The India Meteorological Department (IMD) has issued a mixed bag of weather advisories, warning of both intense heatwaves and heavy rainfall across different parts of the country.

From April to June 2025, temperatures are expected to remain above normal across most regions. States like Delhi, Rajasthan, Madhya Pradesh, and parts of Karnataka are likely to bear the brunt of extreme heat. Delhi may see temperatures soar past 40°C by mid-April, potentially breaking seasonal records.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

7 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago