ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

April 2, 2025
11:46 PM
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.  

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror