ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…