ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490