MIRROR FOCUS

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ.
Advertisement
Advertisement

ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.  

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

16 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

20 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

20 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

1 day ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago