ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…