ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…