ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಇದೀಗ ಕೆಲವು ಕಡೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದೆ.ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ. ಈ ನಡುವೆ ಕೇರಳದ ಕ್ಯಾಲಿಕಟ್ನಲ್ಲಿ ಮಳೆಯಾಗಿದೆ. ತಮಿಳುನಾಡಿನ ಕೆಲವು ಕಡೆ ಮಳೆಯ ನಿರೀಕ್ಷೆ ಇತ್ತು. ಆದರೆ ಈಗ ಪರಿಸ್ಥಿತಿ ಅಲ್ಲಿ ಬದಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…