ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಇದೀಗ ಕೆಲವು ಕಡೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದೆ.ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ. ಈ ನಡುವೆ ಕೇರಳದ ಕ್ಯಾಲಿಕಟ್ನಲ್ಲಿ ಮಳೆಯಾಗಿದೆ. ತಮಿಳುನಾಡಿನ ಕೆಲವು ಕಡೆ ಮಳೆಯ ನಿರೀಕ್ಷೆ ಇತ್ತು. ಆದರೆ ಈಗ ಪರಿಸ್ಥಿತಿ ಅಲ್ಲಿ ಬದಲಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…