ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490