ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…