ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…