ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…