ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸತತ ಭಾರೀ ಮಳೆಯಾಗುತ್ತಿದೆ. ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಸಂಜೆ ಆರಂಭವಾದ ಭೀಕರ ಮಳೆ ರಾತ್ರಿಯವರೆಗೂ ಸುರಿದಿದೆ. ಹೊಳೆಯಲ್ಲಿ ಭಾರೀ ನೀರು ಉಕ್ಕಿ ಹರಿಯುತ್ತಿದೆ. ಕೊಲ್ಲಮೊಗ್ರದ ಸೇತುವೆ ಮುಳುಗಡೆಯಾಗಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಸಂಜೆಯ ವೇಳೆಗೆ ಜನರು ಮನೆಗೆ ತೆರಳಲು ಪರದಾಟ ನಡೆಸುವಂತಾಯಿತು.
ಈ ನಡುವೆ ರಸ್ತೆಯೂ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕೂಡಾ ಕಾಡುತ್ತಿದೆ. ಮೊಬೈಲ್ ಸಿಗ್ನಲ್ ಸಿಗದೆ ಮಾಹಿತಿ ನೀಡುವುದಕ್ಕೂ ಕಷ್ಟವಾಗಿದೆ. ಕೊಲ್ಲಮೊಗ್ರದ ಯುವಕರ ತಂಡ ಅತಂತ್ರ ಸ್ಥಿತಿಯಲ್ಲಿ ಜನರಿಗೆ ನೆರವಾದರು. ಯುವಕರು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ತಡರಾತ್ರಿವರೆಗೂ ಸೇವೆಯಲ್ಲಿ ತೊಡಗಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…