ದ ಕ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.
ನಂತರ ತಂಡವು ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟಪ್ಪಾಡಿಗೆ ತೆರಳಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿತು. ರಸ್ತೆ ಹಾನಿ, ಕಡಲ್ಕೊರೆತದಿಂದಾದ ಹಾನಿ ವೀಕ್ಷಿಸಿದ ತಂಡದ ಸದಸ್ಯರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ನಂತರ ಹೊಸಬೆಟ್ಟು-ಮೀನಕಳಿಗೆ ತೆರಳಿದ ಅವರು ಕಡಲ್ಕೊರೆತ, ರಸ್ತೆ ಹಾನಿ, ತೀವ್ರ ಮಳೆಯಿಂದಾಗಿ ಮನೆಗಳಿಗಾದ ಹಾನಿ ಸೇರಿದಂತೆ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತದ ಹಾಗೂ ಇತರೆ ಹಾನಿಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690