Advertisement
ಸುದ್ದಿಗಳು

ಮತ್ತೆ ಮಳೆ ಭೀತಿ | ಮಲೆನಾಡು- ಕರಾವಳಿ ಭಾಗದ ಕಡೆಗೆ ಮೋಡ ಚಲನೆ | ಕರಾವಳಿ ಜಿಲ್ಲೆಗೆ ಎಲ್ಲೋ ಎಲರ್ಟ್‌ | ಒಂದು ವಾರ ಉತ್ತಮ ಮಳೆ ನಿರೀಕ್ಷೆ |

Share

ರಾಜ್ಯದಲ್ಲಿ ಮತ್ತೆ ಮಳೆ ಭೀತಿ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ವಾರಗಳ ಕಾಲ ಉತ್ತಮ ಮಳೆ ಮುನ್ಸೂಚನೆ ಇದೆ. ಮೋಡಗಳ ಚಲನೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿದ್ದು ಉತ್ತಮ ಮಳೆ ನಿರೀಕ್ಷಿಸಲಾಗಿದ್ದು ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
Advertisement

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಬಹುದು. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕೇರಳದಲ್ಲೂ ಉತ್ತಮ ಮಳೆಯಾಗಿದ್ದು ಉತ್ತರ ಕೇರಳದ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

15 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

21 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago