ಮತ್ತೆ ಮಹಾಮಳೆ | ಕಲ್ಲುಗುಂಡಿ-ಸಂಪಾಜೆ ತತ್ತರ | ಉಕ್ಕಿ ಹರಿದ ಪಯಸ್ವಿನಿ |

August 3, 2022
6:54 AM

ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.

Advertisement
Advertisement

ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್‌ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್‌ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ  ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.


Advertisement

ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ
May 19, 2025
8:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ
May 19, 2025
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group