ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…