ಕಳೆದ ರಾತ್ರಿ ಮತ್ತೆ ಮಹಾಮಳೆ ಸುರಿದಿದೆ. ಪಯಸ್ವಿನಿ ನದಿ ಉಕ್ಕಿ ಹರಿದಿದೆ. ಕಲ್ಲುಗುಂಡಿ, ಸಂಪಾಜೆ , ಗೂನಡ್ಕದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸಂಪಾಜೆ, ಕಲ್ಲುಗುಂಡಿ, ಗೂನಡ್ಕ ಪ್ರದೇಶ ಎರಡು ದಿನಗಳ ಭಾರೀ ಮಳೆ ತತ್ತರವಾಗಿದೆ.
ಸಂಪಾಜೆ ಕೊಯನಾಡುನಲ್ಲಿ ನೆರೆ ಸೃಷ್ಟಿಯಾಗಿದೆ. ಸಂಪಾಜೆಯ ಮೇಲಿನ ಪ್ರದೇಶದಲ್ಲಿ ಭಾರೀ ಮಳೆಯಾದ್ದರಿಂದ ನೆರೆ ಸೃಷ್ಟಿಯಾಗಿತ್ತು. ಕೆಲವು ಮನೆಗಳ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯ ಕೂಲಿಶೆಡ್ ಬಳಿ ನೀರು ನಿಂತಿರುವುದರಿಂದ ಸುಳ್ಯ-ಮಡಿಕೇರಿ ರಸ್ತೆ ಸಂಚಾರ ಬಂದ್ ಆಗಿದೆ. ಉಳಿದಂತೆ ಕಲ್ಲುಗುಂಡಿ ಪ್ರದೇಶದಲ್ಲಿ ಹಲವು ತೋಟ, ಮನೆಗಳಿಗೂ ನೀರು ನುಗ್ಗಿದೆ. ಸುಳ್ಯದ ಪೆರಾಜೆಯಲ್ಲೂ ನೀರು ಉಕ್ಕಿ ಹರಿದಿದೆ. ಅಲ್ಲಿನ ನಾಲ್ಕು ಕುಟುಂಬ ಸ್ಥಳಾಂತರ ಮಾಡಲಾಗಿದೆ. ಅರಂಬೂರು ಬಳಿ ತೂಗು ಸೇತುವೆಯ ಮೇಲೆ ನೀರು ಹರಿದಿದೆ.
ಕಡಬ ಪ್ರದೇಶದಲ್ಲಿಯೂ ಭಾರೀ ಮಳೆಯಾಗಿದ್ದು, ನೆಟ್ಟಣ, ರೆಂಜಿಲಾಡಿ ಪ್ರದೇಶದಲ್ಲಿ ಹೊಳೆ ಉಕ್ಕಿ ಹರಿದಿದೆ. ಹೀಗಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ.ಏಳು ಮಂದಿಯ ರಕ್ಷಣೆ ಮಾಡಲಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…