ಉಡುಪಿ ಜಿಲ್ಲಾಧಿಕಾರಿಗಳು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮತ್ತೆ ರೆಡ್ ಎಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಒಳಗಾಗಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಇದೇ ವೇಳೆ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್ ಘೋಷಣೆ ಮಾಡಿದ್ದು 110 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ಹಲವು ಕಡೆ ಗಾಳಿ ಹಾಗೂ ಮಳೆಯ ಸುರಿಯುತ್ತಿದ್ದು ಈ ಗಾಳಿಯ ಪ್ರಭಾವದಿಂದ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…