ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನದಲ್ಲಿಯೂ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್ ಎಲರ್ಟ್ , ನಾಳೆ ಆರೆಂಜ್ ಎಲರ್ಟ್ ನೀಡಲಾಗಿದೆ. ಒಳನಾಡು ಪ್ರದೇಶದ ಕೆಲವು ಕಡೆ ಇಂದು ರೆಡ್ ಎಲರ್ಟ್ , ನಾಳೆ ಆರೆಂಜ್ ಎಲರ್ಟ್ ನೀಡಲಾಗಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…