ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…