ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…