ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…