ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…