ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಗುತ್ತಿಗಾರು , ಕಲ್ಲಾಜೆ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದೆ. ರಾತ್ರಿಯವರೆಗೂ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಹೊಳೆ, ನದಿಗಳು ತುಂಬಿ ಹರಿದಿದೆ. ಗ್ರಾಮೀಣ ಭಾಗಗಳಲ್ಲಿ ಹೊಳೆ ತುಂಬಿ ಹರಿಯುತ್ತಿದ್ದು ಆಗಸ್ಟ್ ಮೊದಲ ವಾರದ ಮೇಘಸ್ಫೋಟದ ಅನುಭವ ಹಲವು ಕಡೆಯಿಂದ ವರದಿಯಾಗಿದೆ. ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…