ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಗುತ್ತಿಗಾರು , ಕಲ್ಲಾಜೆ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದೆ. ರಾತ್ರಿಯವರೆಗೂ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಹೊಳೆ, ನದಿಗಳು ತುಂಬಿ ಹರಿದಿದೆ. ಗ್ರಾಮೀಣ ಭಾಗಗಳಲ್ಲಿ ಹೊಳೆ ತುಂಬಿ ಹರಿಯುತ್ತಿದ್ದು ಆಗಸ್ಟ್ ಮೊದಲ ವಾರದ ಮೇಘಸ್ಫೋಟದ ಅನುಭವ ಹಲವು ಕಡೆಯಿಂದ ವರದಿಯಾಗಿದೆ. ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…