ಕುಕ್ಕುಜಡ್ಕ ಬಳಿಯ ಮಾಯ್ಪಡ್ಕ ಪ್ರದೇಶದಲ್ಲಿ
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ. ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…