ಕುಕ್ಕುಜಡ್ಕ ಬಳಿಯ ಮಾಯ್ಪಡ್ಕ ಪ್ರದೇಶದಲ್ಲಿ
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ. ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…