ಕುಕ್ಕುಜಡ್ಕ ಬಳಿಯ ಮಾಯ್ಪಡ್ಕ ಪ್ರದೇಶದಲ್ಲಿ
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ. ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…