ಕುಕ್ಕುಜಡ್ಕ ಬಳಿಯ ಮಾಯ್ಪಡ್ಕ ಪ್ರದೇಶದಲ್ಲಿ
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ. ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…