ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.
ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…