ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.
ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…