ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.
ಕೆಆರ್ಎಸ್ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…