ಚಂಡಮಾರುತ ಬಿಪರ್ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಿದೆ.
ತೀವ್ರ ಚಂಡಮಾರುತ ಬಿಪರ್ ಜಾಯ್ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಮುಂದೆ ಸಾಗಿದ್ದು ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ವಿವಿದೆಡೆ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…