ರಾತ್ರಿ ಸುರಿದ ಭಾರೀ ಗಾಳಿ ಮಳೆ | ಮರ್ಕಂಜ ಪ್ರದೇಶದಲ್ಲಿ ಕೃಷಿ ಹಾನಿ |

April 27, 2022
8:39 AM

ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ  ಕೃಷಿಗೆ ಹಾನಿಯಾಗಿದೆ. ವಿದ್ಯುತ್‌ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.

Advertisement
ಅಡಿಕೆಹಿತ್ಲು ಪ್ರದೇಶದಲ್ಲಿ ಕೃಷಿ ಹಾನಿ

ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ,  ಕಮಿಲ 12 ಮಿಮೀ, ಕಲ್ಲಾಜೆ 11  ಮಿಮೀ, ಗುತ್ತಿಗಾರು 11 ಮಿಮೀ,  ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ  7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.

ಗಾಳಿ ಮಳೆಗೆ ಹಾನಿ, ಅಡಿಕೆಹಿತ್ಲು ಸೀತಾರಾಮ ಭಟ್‌ ಅವರ ತೋಟದಲ್ಲಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?
May 15, 2025
7:45 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group