ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…