ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…
ರೈತರಿಗೆ ‘ಎನ್ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…