ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…