ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…