Advertisement
ಸುದ್ದಿಗಳು

ರಾತ್ರಿ ಸುರಿದ ಭಾರೀ ಗಾಳಿ ಮಳೆ | ಮರ್ಕಂಜ ಪ್ರದೇಶದಲ್ಲಿ ಕೃಷಿ ಹಾನಿ |

Share

ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ  ಕೃಷಿಗೆ ಹಾನಿಯಾಗಿದೆ. ವಿದ್ಯುತ್‌ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.

ಅಡಿಕೆಹಿತ್ಲು ಪ್ರದೇಶದಲ್ಲಿ ಕೃಷಿ ಹಾನಿ

ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ,  ಕಮಿಲ 12 ಮಿಮೀ, ಕಲ್ಲಾಜೆ 11  ಮಿಮೀ, ಗುತ್ತಿಗಾರು 11 ಮಿಮೀ,  ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ  7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.

ಗಾಳಿ ಮಳೆಗೆ ಹಾನಿ, ಅಡಿಕೆಹಿತ್ಲು ಸೀತಾರಾಮ ಭಟ್‌ ಅವರ ತೋಟದಲ್ಲಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

56 minutes ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

3 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

8 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

23 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

24 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago