ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…