ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…