ಮಂಗಳವಾರ ರಾತ್ರಿ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕಿನ ಮರ್ಕಂಜ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮಂಗಳವಾರ ಸಂಜೆ ಮಳೆಯಾಗಿತ್ತು, ತಡರಾತ್ರಿ ಮತ್ತೆ ಸುರಿದ ಗಾಳಿ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು ಹಾಗೂ ಕಾಡು ಮರಗಳು ಧರೆಗೆ ಉರುಳಿದವು. ಗಾಳಿ ಮಳೆಯ ಕಾರಣದಿಂದ ಸುಳ್ಯದ ವಿವಿದೆಡೆ ಕೃಷಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಹಲವು ಕಡೆ ಕಡಿತಗೊಂಡಿದೆ.
ಬುಧವಾರ ಬೆಳಗಿನವರೆಗೆ ಮಡಪ್ಪಾಡಿ 26 ಮಿಮೀ , ಸುಳ್ಯ ನಗರದಲ್ಲಿ 13 ಮಿಮೀ, ಕಮಿಲ 12 ಮಿಮೀ, ಕಲ್ಲಾಜೆ 11 ಮಿಮೀ, ಗುತ್ತಿಗಾರು 11 ಮಿಮೀ, ಕಂದ್ರಪ್ಪಾಡಿ 10 ಮಿಮೀ , ಕೊಲ್ಲಮೊಗ್ರದಲ್ಲಿ 7 ಮಿಮೀ ಮಳೆ, ಸುಬ್ರಹ್ಮಣ್ಯ 1 ಮಿಮೀ ಮಳೆಯಾಗಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…